ಮಂಡ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ : ಕೆ.ಆರ್‌.ಪೇಟೆಯ ಯುವಕ ಸಾವು

ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸಂಭ್ರಮ ಕಣ್ತುಂಬಿಕೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಪೂರ್ಣಚಂದ್ರ ಅವರು ಸಾವನ್ನಪ್ಪಿದ್ದಾರೆ.

ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಪೂರ್ಣ ಮಾಹಿತಿಗೆ ಈ ಲಿಂಕ್‌ ಬಳಸಿ:- https://www.instagram.com/reel/DKewqoJzg7v/?igsh=MXdvajFibGs5ZmY2dg==

ಆಂದೋಲನ ಡೆಸ್ಕ್

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

33 mins ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

53 mins ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

1 hour ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

1 hour ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

3 hours ago