ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸಂಭ್ರಮ ಕಣ್ತುಂಬಿಕೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಪೂರ್ಣಚಂದ್ರ ಅವರು ಸಾವನ್ನಪ್ಪಿದ್ದಾರೆ.
ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸಂಪೂರ್ಣ ಮಾಹಿತಿಗೆ ಈ ಲಿಂಕ್ ಬಳಸಿ:- https://www.instagram.com/reel/DKewqoJzg7v/?igsh=MXdvajFibGs5ZmY2dg==
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…