ಮಂಡ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ : ಕೆ.ಆರ್‌.ಪೇಟೆಯ ಯುವಕ ಸಾವು

ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸಂಭ್ರಮ ಕಣ್ತುಂಬಿಕೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಪೂರ್ಣಚಂದ್ರ ಅವರು ಸಾವನ್ನಪ್ಪಿದ್ದಾರೆ.

ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಪೂರ್ಣ ಮಾಹಿತಿಗೆ ಈ ಲಿಂಕ್‌ ಬಳಸಿ:- https://www.instagram.com/reel/DKewqoJzg7v/?igsh=MXdvajFibGs5ZmY2dg==

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

2 mins ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

4 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

6 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

9 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

13 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

19 mins ago