ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಶನಿವಾರ ಬೆಳಿಗ್ಗೆ ಫೋಟೋಶೂಟ್ಗೆಂದು ಮೈಸೂರಿಗೆ ತೆರಳಿ ಕೆಲಸ ಮುಗಿಸಿ ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ರಸ್ತೆಬದಿ ನಿಂತಿದ್ದ ಟಿಪ್ಪರ್ಗೆ ಹಿಂದಿನಿAದ ಡಿಕ್ಕಿಯೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊAಡಿದ್ದು, ಬೈಬಾದ್ಷಾ (21) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡ ವಿಜಯ್ವಹರಿ (23) ನಿಮ್ಹಾನ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಘಟನೆ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಸಂಚಾರಿ ಪಿಎಸ್ಐ ಅಯ್ಯನ್ಗೌಡ ಘಟನೆಗೆ ಸಂಬAಧಿಸಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಪಪ್ಪುಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…