ಮಂಡ್ಯ

ಕಾಂಗ್ರೆಸ್‌ ನಾಯಕರಿಂದ ಎಸ್.ಎಂ ಕೃಷ್ಣ ಭೇಟಿ; ಕೃಷ್ಣಾರ್ಶೀವಾದ ಪಡೆದ ಸ್ಟಾರ್‌ ಚಂದ್ರು

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಭೇಟಿ ಆರ್ಶೀವಾದ ಪಡೆದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್‌ ಎಂ ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು. ಇದೆ ಸಂದರ್ಭದಲ್ಲಿ ಅವರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚರ್ಚಿಸಿದರು.

ಶಾಸಕರಾದ ರವಿಕುಮಾರ್ ಗೌಡ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಮಾಜಿ ವಿಧಾನಪರಿಷತ್ ಸದಸ್ಯ ಬಿ.ರಾಮಕೃಷ್ಣ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜೊತೆಯಲ್ಲಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

10 mins ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

33 mins ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

43 mins ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

51 mins ago

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

1 hour ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

2 hours ago