ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಅವರು ಶುಕ್ರವಾರ ನಡೆದ ವಿ.ವಿಯ ಆಡಳಿಯ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೆ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಹೊಸದನ್ನು ಕಲಿಯಬೇಕು. ಕಲಿಕೆ ಅವರ ಬದುಕನ್ನು ಕಟ್ಟಿಕೊಳ್ಳುವಂತಿರಬೇಕು. ಹೊಸ ಕೋರ್ಸ್ಗಳ ಆರಂಭ ಆಗಬೇಕು. ಹಾಗಾಗಿ, ತಜ್ಞರ ಸಮಿತಿ ರಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…
ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ…
ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…