ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಅವರು ಶುಕ್ರವಾರ ನಡೆದ ವಿ.ವಿಯ ಆಡಳಿಯ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೆ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಹೊಸದನ್ನು ಕಲಿಯಬೇಕು. ಕಲಿಕೆ ಅವರ ಬದುಕನ್ನು ಕಟ್ಟಿಕೊಳ್ಳುವಂತಿರಬೇಕು. ಹೊಸ ಕೋರ್ಸ್ಗಳ ಆರಂಭ ಆಗಬೇಕು. ಹಾಗಾಗಿ, ತಜ್ಞರ ಸಮಿತಿ ರಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…