ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ ವಿದ್ಯಾರ್ಥಿಯಾಗಿದ್ದಾನೆ.
ಚಂದನ್ ತನ್ನ ಐವರು ಸ್ನೇಹಿತರೊಂದಿಗೆ ಕೆ.ಆರ್.ಸಾಗರ ಸಮೀಪದ ಹುಲಿಕೆರೆ ಗ್ರಾಮದ ಬಳಿಯಿರುವ ವರುಣ ನಾಲೆಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿದ್ದು, ನಾಪತ್ತೆಯಾಗಿದ್ದಾನೆ.
ಈ ಸಂಬಂಧ ಕೆ.ಆರ್.ಎಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಚಂದನ್ಗಾಗಿ ಶೋಧ ನಡೆಸುತ್ತಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…