ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಇಂದು ( ಏಪ್ರಿಲ್ 4 ) ಬಿಜೆಪಿ – ಜಾ.ದಳ ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು.
ಈ ಸಲುವಾಗಿ ಮಂಡ್ಯಕ್ಕೆ ಆಗಮಿಸಿ ಮಾತನಾಡಿದ ಯಡಿಯೂರಪ್ಪ ಏಪ್ರಿಲ್ 6ರಂದು ಸುಮಲತಾ ಅಂಬರೀಶ್ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು. ʼಸುಮಲತಾ ಅವರು ಈಗಾಗಲೇ ಬಿಜೆಪಿ ಸೇರಬೇಕು ಎಂದು ನಿಶ್ಚಯ ಮಾಡಿದ್ದಾರೆ. 6ನೇ ತಾರೀಖು ಬಿಜೆಪಿ ಕಚೇರಿಗೆ ಬಂದು ಸೇರ್ಪಡೆಗೊಳ್ಳಲಿದ್ದಾರೆ. ಅದರಿಂದ ದೊಡ್ಡ ಶಕ್ತಿ ಬಂದಂತಾಗಿದೆ. ಅವರನ್ನು ಸ್ವಾಗತ ಮಾಡುತ್ತೇನೆʼ ಎಂದು ಯಡಿಯೂರಪ್ಪ ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…