ಮಂಡ್ಯ

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈ

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಜಿಲ್ಲೆಯ ಹಾಲನಹಳ್ಳಿ ಭಜರಂಗ ಸೇನೆಯ ರಾಜ್ಯ ಘಟಕ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಎನ್‌.ವಿ ಅಂಜಾರೀಯಾ ನೇತೃತ್ವದ ವಿಭಾಗೀಯ ಪೀಠ ಅಂಗೀಕರಿಸಿ, ವಾದ-ವಿವಾದ ಆಲಿಸಿ ಈ ನೋಟಿಸ್‌ ನೀಡಲು ಆದೇಶಿಸಿತು. ಮತ್ತು ಈ ವಿಚಾರಣೆಯನ್ನು ಜುಲೈ. 11ಕ್ಕೆ ಮುಂದೂಡಲಾಯಿತು.

ಈ ಅರ್ಜಿಯಲ್ಲಿ ಮೂಡಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಅರಸರು ಪೋಷಿಸುತ್ತಾ ಬಂದಿದ್ದರು. ಈ ದೇವಾಲಯವನ್ನು ಟಿಪ್ಪು ತನ್ನ ಅಧಿಕಾರಾವಧಿಯಲ್ಲಿ ದ್ವಂಸ ಮಾಡಿ ಬಳಿಕ ಅದೇ ಜಾಗದಲ್ಲಿ ಜಾಮೀಯಾ ಮಸೀದಿಯನ್ನು ನಿರ್ಮಿಸಿದ್ದರು ಎಂದು ಅರ್ಜಿಯಲ್ಲಿ ಅಕ್ಷೇಪಿಸಿದ್ದರು. ಈ ಸಂಬಂಧ ನ್ಯಾಯಾಲಯ ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

5 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago