ಮಂಡ್ಯ: ಕೆಆರ್ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕೆಆರ್ಎಸ್ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಗೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ, ಪಾಂಡವಪುರ ಉಪವಿಭಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕೆಆರ್ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…