ಮಂಡ್ಯ: ಕೆಆರ್ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕೆಆರ್ಎಸ್ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಗೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ, ಪಾಂಡವಪುರ ಉಪವಿಭಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕೆಆರ್ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…