ಮಂಡ್ಯ: ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಹಬ್ಬದ ಸಡಗರ ಮನೆಮಾಡಿದ್ದು, ಇಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ ಗರ್ಭ ಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.
ಪ್ರತಿ ವರ್ಷ ಸಂಕ್ರಾಂತಿ ದಿನದಂದು ಸೂರ್ಯ ರಶ್ಮಿ ಇಲ್ಲಿನ ಶಿವಲಿಂಗದ ಮೇಲೆ ಬೀಳುವ ಪ್ರತೀತಿ ಇದೆ. ಅದೇ ರೀತಿ ಇಂದು ಬೆಳಿಗ್ಗೆ 7.50ರ ವೇಳೆಯಲ್ಲಿ ಸೂರ್ಯರಶ್ಮಿ ಶಿವಲಿಂಗದ ಮೇಲೆ ಬಿದ್ದಿದೆ.
ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಬೀಳುತ್ತಿದ್ದಂತೆ ಕಾಶಿ ಚಂದ್ರಮೌಳೇಶ್ವರಸ್ವಾಮಿಗೆ ವಿವಿಧ ಅಭಿಷೇಕ ಮಾಡಿ ವಿಶೇಷ ಪೂಜೆಯನ್ನು ಚಂದ್ರನ ಆಶ್ರಮದ ಪೀಠಾಧ್ಯಕ್ಷ ಮಹಾಂತ ಶಿವಯೋಗಿ ಸ್ವಾಮೀಜಿ ನೆರವೇರಿಸಿದರು. ಈ ವಿಶೇಷ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…