ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ, ಸರೋಜಮ್ಮ ಹಾಗೂ ಜಯಮ್ಮ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಚಿಕ್ಕಮಗಳೂರು ಮೂಲದವರಾಗಿದ್ದರು. ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…