ಮಂಡ್ಯ : ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಾಮೂಹಿಕವಾಗಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನ ಎಲ್ಲರಿಗೂ ಒಂದೇ ರೀತಿಯ ಅವಕಾಶ ಕೊಟ್ಟಿದೆ. ಯಾರು ಬೇಕಾದರೂ ರಾಷ್ಟ್ರಪತಿ, ಪ್ರಧಾನಿ ಹಾಗೂ ಇನ್ನಿತರೆ ಗೌರವದ ಹುದ್ದೆಗಳನ್ನು ಪಡೆಯಬಹದು. ಸಂವಿಧಾನ ಕೊಟ್ಟ ಮತದಾನ ಅವಕಾಶದಿಂದಲೇ ನಾವಿಂದು ಚುನಾಯಿತ ಪ್ರತಿನಿಧಿಗಳಾಗಿ ಜನಸೇವೆ ಮಾಡುತ್ತಿದ್ದೇವೆ ಎಂದರು.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…