ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ ಹೋಗಿದ್ದ. ಬಾಲಕನಿಗಾಗಿ ಅಗ್ನಿ ಶಾಮಕದಳ ಸಿಬ್ಬಂದಿ ನಿನ್ನೆ ಸಂಜೆಯಿಂದ ರಾತ್ರಿ ೯ರ ವರೆಗೆ ಶೋಧ ಕಾರ್ಯ ನಡೆಸಿದ್ದರೂ ಕೂಡ ಬಾಲಕನ ಮೃತದೇಹ ಪತ್ತೆಯಾಗಲಿಲ್ಲ. ಹೀಗಾಗಿ ರಾತ್ರಿ ಶೋಧಕಾರ್ಯವನ್ನ ಸ್ಥಗಿತಗೊಳಿಸಲಾಗಿತ್ತು.
ಇಂದು ನಾಲೆಯಲ್ಲಿ ಸಂಪೂರ್ಣವಾಗಿ ನೀರು ನಿಲ್ಲಿಸಿದ್ರಿಂದ ಬೆಳಿಗ್ಗೆ ಮತ್ತೆ ಶೋಧ ನಡೆಸಿದ ಸಿಬ್ಬಂದಿಗೆ ನಾಲೆಗೆ ಬಿದ್ದಿದ್ದ ಸ್ವಲ್ಪ ದೂರದಲ್ಲೇ ಬಾಲಕನ ಶವ ಪತ್ತೆಯಾಗಿದೆ. ಇನ್ನು ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.
ಈ ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…