ಮಂಡ್ಯ : ರಾಜ್ಯ ಬಜೆಟ್ನ್ನು ಹಲಾಲ್ ಬಜೆಟ್ ಎಂದು ಆರೋಪಿಸಿ ಬಜೆಟ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅಸೂಯೆಯಿಂದ ಕೂಡಿದ್ದು, ಇದಕ್ಕೆ ಮದ್ದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಮಳವಳ್ಳಿಯ ಖಾಸಗಿ ಕಾರ್ಯಕ್ರಮಕ್ಕೆ ಭಾನುವಾರ ಬೇಟಿ ನೀಡಿದ್ದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಗ್ಗೆ ಗೌರವ, ಸ್ವಾಭಿಮಾನ ಇದ್ದರೆ ಕೇಂದ್ರ ಸರ್ಕಾರವ ವಿರುದ್ಧ ಪ್ರತಿಭಟನೆ ಮಾಡಲಿ ಎಂದು ತಿರುಗೇಟು ನೀಡಿದರು.
ನಾವು ಈ ಬಾರಿ 4 ಲಕ್ಷ ಕೋಟಿ ಗಾತ್ರದ ಬಜೆಟ್ ಕೊಟ್ಟಿದ್ದೇವೆ. ಬಡವರ ಬದುಕು ಬದಲಾವಣೆ ಮಾಡಲು ಪಂಚ ಗ್ಯಾರಂಟಿಗಳನ್ನು ನೀಡಿದ್ದೇವೆ. ಬಿಜೆಪಿಗೆ ಹೃದಯ ಶ್ರೀಮಂತಿಕೆ ಇಲ್ಲ. ಸಮಾಜವನ್ನು ಒಡೆಯುತ್ತಿದ್ದಾರೆ. ಆದರೆ, ನಾವು ಹಿಂದುಳಿದವರನ್ನು ಮೇಲಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ. ಬಿಜೆಪಿಯವರು ಔಷಧ ತೆಗೆದುಕೊಂಡು ಹೊಟ್ಟೆಹುರಿ ಕಡಿಮೆ ಮಾಡಿಕೊಳ್ಳಲಿ ಎಂದು ಹೇಳಿದರು.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…