ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಈತನೇ ಸರ್ಕಾರ ರಚನೆಯಾಗಿದೆ. ಅವರ ಯೋಜನೆಗಳ ಅನುಷ್ಠಾನಕ್ಕೆ ಒಂದಷ್ಟು ಸಮಯ ನೀಡಬೇಕು. ಅದಾದ ಮೇಲೆ ಸರ್ಕಾರದ ಬಗ್ಗೆ ಅಭಿಪ್ರಾಯ ಹೇಳಬಹುದು ಎಂದು ಹೇಳಿದ್ದಾರೆ.
ನಾನು ರಾಜಕೀಯಕ್ಕೆ ಬರಬಹುದು ಅಂತ ಮಾತು ಹಲವು ದಿನಗಳಿಂದ ಕೇಳಿಬರುತ್ತಿದೆ. ಆದರೆ ನಾನು ಬೇಕಾದಷ್ಟು ಸಾರಿ ಹೇಳಿದ್ದೇನೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಅಂತ. ಅರಮನೆ ಸಂಪ್ರದಾಯ ಪಾಲನೆ ಮತ್ತು ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಅಷ್ಟೇ ಎಂದು ಯದುವೀರ್ ಅವರು ಹೇಳಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…