ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಈತನೇ ಸರ್ಕಾರ ರಚನೆಯಾಗಿದೆ. ಅವರ ಯೋಜನೆಗಳ ಅನುಷ್ಠಾನಕ್ಕೆ ಒಂದಷ್ಟು ಸಮಯ ನೀಡಬೇಕು. ಅದಾದ ಮೇಲೆ ಸರ್ಕಾರದ ಬಗ್ಗೆ ಅಭಿಪ್ರಾಯ ಹೇಳಬಹುದು ಎಂದು ಹೇಳಿದ್ದಾರೆ.
ನಾನು ರಾಜಕೀಯಕ್ಕೆ ಬರಬಹುದು ಅಂತ ಮಾತು ಹಲವು ದಿನಗಳಿಂದ ಕೇಳಿಬರುತ್ತಿದೆ. ಆದರೆ ನಾನು ಬೇಕಾದಷ್ಟು ಸಾರಿ ಹೇಳಿದ್ದೇನೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಅಂತ. ಅರಮನೆ ಸಂಪ್ರದಾಯ ಪಾಲನೆ ಮತ್ತು ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಅಷ್ಟೇ ಎಂದು ಯದುವೀರ್ ಅವರು ಹೇಳಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…