ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಈತನೇ ಸರ್ಕಾರ ರಚನೆಯಾಗಿದೆ. ಅವರ ಯೋಜನೆಗಳ ಅನುಷ್ಠಾನಕ್ಕೆ ಒಂದಷ್ಟು ಸಮಯ ನೀಡಬೇಕು. ಅದಾದ ಮೇಲೆ ಸರ್ಕಾರದ ಬಗ್ಗೆ ಅಭಿಪ್ರಾಯ ಹೇಳಬಹುದು ಎಂದು ಹೇಳಿದ್ದಾರೆ.
ನಾನು ರಾಜಕೀಯಕ್ಕೆ ಬರಬಹುದು ಅಂತ ಮಾತು ಹಲವು ದಿನಗಳಿಂದ ಕೇಳಿಬರುತ್ತಿದೆ. ಆದರೆ ನಾನು ಬೇಕಾದಷ್ಟು ಸಾರಿ ಹೇಳಿದ್ದೇನೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಅಂತ. ಅರಮನೆ ಸಂಪ್ರದಾಯ ಪಾಲನೆ ಮತ್ತು ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಅಷ್ಟೇ ಎಂದು ಯದುವೀರ್ ಅವರು ಹೇಳಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…