h c mahadevappa reaction on nikhil kumaraswamy statement
ಮಂಡ್ಯ: ಕೆಆರ್ಎಸ್ ಜಲಾಶಯಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದರು. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯವಿಲ್ಲ. ಕೆಆರ್ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪುಣ್ಯಸ್ಮರಣೆಯ ದಿನದಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದ್ದರು. ಶೋಷಿತರ ಮಹಿಳೆಯರಿಗೆ ನೆರವು ನೀಡಿದವರು ಟಿಪ್ಪು. ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದಿದ್ದೇ ಟಿಪ್ಪು ಸುಲ್ತಾನ್. ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಅವರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲೇ ಎಂದು ಹೇಳಿದರು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…