ಮೇಲುಕೋಟೆ : ಸೋಮವಾರ (ಏ.7) ರಾತ್ರಿ ನಡೆಯಲಿರುವ ಚೆಲುವನಾರಾಯಣಸ್ವಾಮಿ ಯವರ ವಿಶ್ವವಿಖ್ಯಾತ ವೈರಮುಡಿಉತ್ಸವಕ್ಕೆ ಮೇಲುಕೋಟೆ ಸಜ್ಜು ಗೊಂಡಿದೆ.
ರಾಜ್ಯ ಹಾಗೂ ಹೊರರಾಜ್ಯಗಳಿಂದ ತಂಡೋಪತಂಡವಾಗಿ ಮೇಲುಕೋಟೆಗೆ ಜನರು ಆಗಮಿಸಿದ್ದಾರೆ. ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.





