died ganesh fest
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ, ಯುವಕರ ಜೊತೆ ನೀರಿಗಿಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಇನ್ನು ಪ್ರದೀಪ್ ಮದ್ಯಪಾನ ಮಾಡಿ ನೀರಿಗಿಳಿದಿದ್ದ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಪ್ರದೀಪ್ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…