ಮಂಡ್ಯ : ತೀವ್ರ ವಿರೋಧದ ನಡುವೆಯೂ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುತ್ತಿದೆ.
ಒಂದು ಕಡೆ ರೈತ ಸಂಘದ ಎರಡು ಪ್ರತ್ಯೇಕ ಬಣಗಳಿಂದ ಪರ-ವಿರೋಧ ಪ್ರತಿಭಟನೆ ನಡೆಸಲಾಗುತ್ತಿದೆ. ಮತ್ತೊಂದು ಕಡೆ ಪೊಲೀಸ್ ಭದ್ರತೆಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ರೇಷ್ಮ, ನಾಗಮಧು ಸಮ್ಮುಖದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಡ್ರಿಲ್ಲಿಂಗ್ ಮಾಡಿಸುತ್ತಿದ್ದಾರೆ. ಇನ್ನು ಮುಂಜಾಗ್ರತಕ್ರಮವಾಗಿ ಬೇಬಿಬೆಟ್ಟ, KRSನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…