ಮಂಡ್ಯ : ತೀವ್ರ ವಿರೋಧದ ನಡುವೆಯೂ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುತ್ತಿದೆ.
ಒಂದು ಕಡೆ ರೈತ ಸಂಘದ ಎರಡು ಪ್ರತ್ಯೇಕ ಬಣಗಳಿಂದ ಪರ-ವಿರೋಧ ಪ್ರತಿಭಟನೆ ನಡೆಸಲಾಗುತ್ತಿದೆ. ಮತ್ತೊಂದು ಕಡೆ ಪೊಲೀಸ್ ಭದ್ರತೆಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ರೇಷ್ಮ, ನಾಗಮಧು ಸಮ್ಮುಖದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಡ್ರಿಲ್ಲಿಂಗ್ ಮಾಡಿಸುತ್ತಿದ್ದಾರೆ. ಇನ್ನು ಮುಂಜಾಗ್ರತಕ್ರಮವಾಗಿ ಬೇಬಿಬೆಟ್ಟ, KRSನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…