ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ.
ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಕೂಲಿಕಾರರು ಸಾವನ್ನಪ್ಪಿದ್ದಾರೆ.
ಬನ್ನೂರಿನ ವಾಸಿಂ 25 ವರ್ಷ ಸನಿಯಾ 24 ವರ್ಷ ಮೃತಪಟ್ಟ ಕೂಲಿಕಾರರಾಗಿದ್ದಾರೆ. ಕಿರುಗಾವಲು ಬಾಸ್ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಹೋಗುವಾಗ ಈ ಘಟನೆ ಸಂಭವಿಸಿದೆ.
ಲಾರಿ ತುಂಬಿಕೊಂಡು ಹೋಗುತ್ತಿದ್ದ ಪಡಿತರ ಚೀಟಿಯ ಅಕ್ಕಿಯೋ ಅಥವಾ ರೈತರಿಂದ ಖರೀದಿಸಿದ ಭತ್ತದ ಅಕ್ಕಿಯೋ ಎಂಬುದು ಎಂಬುದು ಪೊಲೀಸ್ ತನಿಖೆ ಇಂದ ತಿಳಿಯಬೇಕಿದೆ.
ಈ ಸಂಬಂಧ ಕಿರುಗಾವಲು ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…