ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ ಹಲ್ಲೆ ನಡೆಸಿರುವ ಆರೋಪಿಯಾಗಿದ್ದು, ಮೈಸೂರಿನ ಕುಮಾರಸ್ವಾಮಿ ಮತ್ತು ನಂಜನಗೂಡಿನ ಬಿ.ಆರ್.ಉಮೇಶ್ ಎಂಬುವವರೇ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಇಂದು ಬೆಳಿಗ್ಗೆ ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಮಹಜರು ನಡೆಸಿ ಸತ್ಯಾಸತ್ಯತೆ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…