ಮಂಡ್ಯ

ಮನ್`ಮುಲ್’ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್’ ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು.

ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು.

ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ಮನ್’ಮುಲ್ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು‌.

ಒಕ್ಕೂಟದ ರೈತರ ಕ್ಷೇಮಾಭಿವೃದ್ಧಿ ನಿಧಿಯಿಂದ ಉತ್ಪಾದಕರ ಮಕ್ಕಳಿಗೆ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆ ತೆರೆಯುವ ಅಲೋಚನೆ ಇದೆ ಎಂದರು.

ಇದನ್ನೂ ಓದಿ:- ಹೈಕಮಾಂಡ್‌ ಕರೆ: ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಇದೇ ವೇಳೆ ನೂತನ ಅಧ್ಯಕ್ಷರನ್ನು ಒಕ್ಕೂಟದ ನಿರ್ದೇಶಕರು, ಅಧಿಕಾರಿಗಳು, ಬಂಧು ಮಿತ್ರರು ಅಭಿನಂದಿಸಿದರು.

ಈ ವೇಳೆ ಒಕ್ಕೂಟದ ನಿರ್ದೇಶಕರಾದ ಬೋರೇಗೌಡ, ಹರೀಶ್, ಸಾದೊಳಲು ಸ್ವಾಮಿ, ಶಿವಕುಮಾರ್, ಒಕ್ಕೂಟದ ಎಂ.ಡಿ.ಡಾ. ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು‌.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

9 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

13 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago