ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ.
ಹೌದು, ಯುವತಿ ಓರ್ವೋಳ ವಿಚಾರಕ್ಕಾಗಿ ಅಪ್ರಾಪ್ತ ಬಾಲಕರು ಯುವಕನೊಬ್ಬನನ್ನು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆ ತಂದು ಮಚ್ಚು, ಲಾಗು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿಉವ ಘಟನೆ ಬೆಳಕಿಗೆ ಬಂದಿದೆ.
ಇನ್ನು ಯುವಕನಿಗೆ ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಫೇಸ್ಬುಕ್ ಲೈವ್ನಲ್ಲಿ ಬಿಟ್ಟಿದ್ದಾರೆ. ಅಲ್ಲದೇ ಆ ಯುವಕ ನಾನಿನ್ನು ಯಾವತ್ತು ಮಂಡ್ಯಕ್ಕೆ ಬರಲ್ಲ ನನ್ನನ್ನು ಬಿಟ್ಟುಬಿಡಿ ಎಂದು ಬೇಡಿಕೊಂಡರು ಬಿಡದೇ ಆತನ ಮೇಲೆ ಅಪ್ರಾಪ್ತ ಬಾಲಕರು ಹಲ್ಲೆ ನಡೆಸಿದ್ದಾರೆ.
ಸದ್ಯ ಈ ಪ್ರಕರಣ ಮಂಡ್ಯದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದವರಿಗಾಗಿ ಹುಡಕಾಟ ಶೋಧ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…