ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ.
ಹೌದು, ಯುವತಿ ಓರ್ವೋಳ ವಿಚಾರಕ್ಕಾಗಿ ಅಪ್ರಾಪ್ತ ಬಾಲಕರು ಯುವಕನೊಬ್ಬನನ್ನು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆ ತಂದು ಮಚ್ಚು, ಲಾಗು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿಉವ ಘಟನೆ ಬೆಳಕಿಗೆ ಬಂದಿದೆ.
ಇನ್ನು ಯುವಕನಿಗೆ ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಫೇಸ್ಬುಕ್ ಲೈವ್ನಲ್ಲಿ ಬಿಟ್ಟಿದ್ದಾರೆ. ಅಲ್ಲದೇ ಆ ಯುವಕ ನಾನಿನ್ನು ಯಾವತ್ತು ಮಂಡ್ಯಕ್ಕೆ ಬರಲ್ಲ ನನ್ನನ್ನು ಬಿಟ್ಟುಬಿಡಿ ಎಂದು ಬೇಡಿಕೊಂಡರು ಬಿಡದೇ ಆತನ ಮೇಲೆ ಅಪ್ರಾಪ್ತ ಬಾಲಕರು ಹಲ್ಲೆ ನಡೆಸಿದ್ದಾರೆ.
ಸದ್ಯ ಈ ಪ್ರಕರಣ ಮಂಡ್ಯದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದವರಿಗಾಗಿ ಹುಡಕಾಟ ಶೋಧ ನಡೆಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…