ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ.
ಇನ್ನೂ ಉತ್ಸವ ಸಿದ್ದತೆ ಬಗ್ಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು ವೈರಮುಡಿ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ಇಂದು ಬೆಳಿಗ್ಗೆ 7 ಗಂಟೆಗೆ ಸಂಪ್ರದಾಯದಂತೆ ಪೂಜೆ ಬಳಿಕ ಹೊರ ತಂದು ಸ್ಥಳೀಯರ ಸಮ್ಮುಖದಲ್ಲಿ ಬೆಳಿಗ್ಗೆ ಮೆರವಣಿಗೆಯಲ್ಲಿ ಮೇಲುಕೋಟೆಗೆ ತಲುಪಿಸಲಾಗಿದೆ. ಸಾಯಂಕಾಲ 8;30 ರ ಸುಮಾರಿಗೆ ಚಲುವನಾರಾಯಾಣಸ್ವಾಮಿ ದೇವಾಲಯ ತಲುಪಲಿವೆ. ಅದಾದ ಬಳಿಕ ಬ್ರಹ್ಮೋತ್ಸವ ಶುರುವಾಗಲಿದೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…