ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ.
ಇನ್ನೂ ಉತ್ಸವ ಸಿದ್ದತೆ ಬಗ್ಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು ವೈರಮುಡಿ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ಇಂದು ಬೆಳಿಗ್ಗೆ 7 ಗಂಟೆಗೆ ಸಂಪ್ರದಾಯದಂತೆ ಪೂಜೆ ಬಳಿಕ ಹೊರ ತಂದು ಸ್ಥಳೀಯರ ಸಮ್ಮುಖದಲ್ಲಿ ಬೆಳಿಗ್ಗೆ ಮೆರವಣಿಗೆಯಲ್ಲಿ ಮೇಲುಕೋಟೆಗೆ ತಲುಪಿಸಲಾಗಿದೆ. ಸಾಯಂಕಾಲ 8;30 ರ ಸುಮಾರಿಗೆ ಚಲುವನಾರಾಯಾಣಸ್ವಾಮಿ ದೇವಾಲಯ ತಲುಪಲಿವೆ. ಅದಾದ ಬಳಿಕ ಬ್ರಹ್ಮೋತ್ಸವ ಶುರುವಾಗಲಿದೆ ಎಂದು ಹೇಳಿದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…