ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್ ಜೀ ಹೆಸರಿಗೆ ಬದಲಾಯಿಸುತ್ತಿದೆ ಎಂದು ರಾಜ್ಯಸಭೆ ಸದಸ್ಯ ವಿ.ಶಿವದಾಸನ್ ಆರೋಪಿಸಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಗಾಂಧೀಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು. ಗ್ರಾಮೀಣರಿಗೆ ಉದ್ಯೋಗದ ಗ್ಯಾರಂಟಿ ನೀಡುತ್ತಿದ್ದ ಯೋಜನೆಯನ್ನು ರದ್ದುಗೊಳಿಸುವ ಹುನ್ನಾರ ಇದಾಗಿದೆ ಎಂದು ಹೇಳಿದರು.
ಈ ಯೋಜನೆಯನ್ನು ವಿಬಿ ಜೀ ರಾಮ್ ಜೀ ಎಂದು ಹೆಸರಿಸಿ ರಾಜ್ಯ ಸರ್ಕಾರಗಳ ಮೇಲೆ ಹೊರೆ ಹಾಕಲಾಗುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮನರೇಗಾ ಯೋಜನೆಯ ಅನುದಾನ ಕಡಿತ ಮಾಡುವ ಕೆಲಸದಲ್ಲಿ ತೊಡಗಿದೆ. ಇದೀಗ ಶೇಕಡಾ.60ರಷ್ಟು ಕೇಂದ್ರ ಸರ್ಕಾರ ಹಾಗೂ ಶೇಕಡಾ.40ರಷ್ಟನ್ನು ರಾಜ್ಯ ಸರ್ಕಾರಗಳು ಭರಿಸುವಂತೆ ಬಿಲ್ನಲ್ಲಿ ಸೂಚಿಸಲಾಗಿದೆ ಎಂದು ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…