r ashok
ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ ಅವಧಿಯಲ್ಲಿ 2,000 ರೈತರ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್ನಿಂದ ಸಾವುಗಳಾದವು. ಇದೆಲ್ಲದರ ಜೊತೆಗೆ ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಾಯಕ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು, ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…