ಮಂಡ್ಯ

ಮಂಡ್ಯ ಜಿಲ್ಲೆಯ ಸಪ್ತ ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?

ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್‌ಪೇಟೆ ಕ್ಷೇತ್ರಗಳು ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ. ಈ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ವಿವರ ಇಲ್ಲಿದೆ.

ಮಳವಳ್ಳಿ  -ಕೆ ಅನ್ನದಾನಿ -ಜೆಡಿಎಸ್‌- ಮುನ್ನಡೆ
ಮದ್ದೂರು- ಡಿಸಿ ತಮ್ಮಣ್ಣ -ಜೆಡಿಎಸ್‌ -ಮುನ್ನಡೆ
ಮೇಲುಕೋಟೆ -ದರ್ಶನ್‌ -ಪುಟ್ಟಣ್ಣಯ್ಯ- ಸರ್ವೋದಯ ಪಕ್ಷ -ಮುನ್ನಡೆ
ಮಂಡ್ಯ- ರವಿಕುಮಾರ್‌- ಗಾಣಿಗ- ಕಾಂಗ್ರೆಸ್‌- ಮುನ್ನಡೆ
ಶ್ರೀರಂಗಪಟ್ಟಣ- ರವೀಂದ್ರ ಶ್ರೀಕಂಠಯ್ಯ- ಜೆಡಿಎಸ್‌- ಮುನ್ನಡೆ
ನಾಗಮಂಗಲ- ಸುರೇಶ್‌- ಗೌಡ- ಜೆಡಿಎಸ್‌- ಮುನ್ನಡೆ
ಕೆಆರ್‌ ಪೇಟೆ- ಎಚ್‌ಟಿ ಮಂಜು- ಜೆಡಿಎಸ್‌- ಮುನ್ನಡೆ

ಈ ಬಾರಿಯ ಚುನಾವಣೆಯಲ್ಲಿ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣ, ಕೆಆರ್‌ ಪೇಟೆ ಕ್ಷೇತ್ರಗಳು ಇಡೀ ರಾಜ್ಯದಲ್ಲೇ ಗಮನ ಸೆಳೆದಿವೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಮಂಡ್ಯ ಚುನಾವಣೆ ಕಣ ಗಮನ ಸೆಳೆದಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯಲ್ಲಿ ಸಚಿವ ಕೆಸಿ ನಾರಾಯಣಗೌಡ, ಮಾಜಿ ಸಚಿವ ಸಿಎಸ್‌ ಪುಟ್ಟರಾಜು, ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣ್ಣಯ್ಯ, ನಿತ್ಯ ಸಚಿವ ಕೆ.ವಿ.ಶಂಕರಗೌಡರ ಮೊಮ್ಮಗ ಕೆಎಸ್‌ ವಿಜಯಾನಂದ, ಡಾ ಕೆ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಅಶೋಕ್‌ ಜಯರಾಂ, ಎಸ್‌ ಸಚ್ಚಿದಾನಂದ ಕಣದಲ್ಲಿದ್ದಾರೆ.

ಮತದಾನದ ಪ್ರಮಾಣ : ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತಗಳು ಸೇರಿ ಶೇ.85.15ರಷ್ಟು ಮತದಾನವಾಗಿದೆ. 15,33,831 ಮತದಾರರಲ್ಲಿ 13,06,053 ಮಂದಿ (ಶೇ.85.15) ಮತ ಚಲಾಯಿಸಿದ್ದಾರೆ. ಇವರಲ್ಲಿ 12,95,319 ಮಂದಿ ವಿದ್ಯುನ್ಮಾನ ಮತಯಂತ್ರದ ಮೂಲಕ 12,95,319 ಮತದಾರರು ಹಾಗೂ 10,734 ಮಂದಿ ಅಂಚೆ ಮತದಾರರು ಮತದಾನ ಮಾಡಿದ್ದಾರೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

12 mins ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

9 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

19 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

23 hours ago