ಮಂಡ್ಯ

ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ: ವಿಡಿಯೋ ವೈರಲ್‌

ಮಂಡ್ಯ: ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ.

ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು ಬಂದಿದ್ದ ಅಮೀನ್‌ಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ್ದಾರೆ. ಕೆ.ಆರ್.‌ಪೇಟೆ ಪಟ್ಟಣದ ಸಿವಿಲ್‌ ಕೋರ್ಟ್‌ ಅಮೀನ್‌ ಶಂಕರೇಗೌಡ ಕಣ್ಣಿಗೆ ಸಾಕಮ್ಮ ಎಂಬುವವರು ಖಾರದಪುಡಿ ಎರಚಿದ್ದಾರೆ.

ಇನ್ನು ಪೊಲೀಸರಿಗೂ ಮಾಹಿತಿ ನೀಡದೇ ಅಮೀನ್‌ ಸ್ಥಳಕ್ಕೆ ಹೋಗಿದ್ದರು ಎನ್ನಲಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು ಹೋಗಿದ್ದರು.

ವಾಹನ ಮಾಲೀಕನ ಜೊತೆಗೆ ನೇರವಾಗಿ ಕೋರ್ಟ್‌ ಅಮೀನ್‌ ತೆರಳಿದ್ದರು. ಸದ್ಯ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಖಾರದಪುಡಿ ಎರಚುವ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago