ಮಂಡ್ಯ

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಮತಾ (35) ಮೃತ ಮಹಿಳೆಯಾಗಿದ್ದಾರೆ.

ಘಟನೆ ವಿವರ :
ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಮಹಿಳೆ ಬಟ್ಟೆ ತೊಳೆಯಲು ಬಂದಿದ್ದಾರೆ. ಆದರೆ, ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ. ಶವದ ಮೈಯಲ್ಲಿದ್ದ ಚಿನ್ನದ ಸರ, ತಾಳಿಸರ ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ರೀತಿಯಲ್ಲಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

27 mins ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

33 mins ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

37 mins ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

40 mins ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

50 mins ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

60 mins ago