died trAacter
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಮತಾ (35) ಮೃತ ಮಹಿಳೆಯಾಗಿದ್ದಾರೆ.
ಘಟನೆ ವಿವರ :
ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಮಹಿಳೆ ಬಟ್ಟೆ ತೊಳೆಯಲು ಬಂದಿದ್ದಾರೆ. ಆದರೆ, ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ. ಶವದ ಮೈಯಲ್ಲಿದ್ದ ಚಿನ್ನದ ಸರ, ತಾಳಿಸರ ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ರೀತಿಯಲ್ಲಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…