ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.
ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.
ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್ ಕುಮಾರ್. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.
ಎ4 ಶೀಟ್ವೊಂದರಲ್ಲಿ ವಿಜಯ್ ಕುಮಾರ್ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್ ಕುಮಾರ್, ನಟ ವಿಷ್ಣುವರ್ಧನ್, ಕೆ.ಎಸ್.ನಿಸಾರ್ ಅಹಮ್ಮದ್ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…