ಮಂಡ್ಯ

ಕಾಗದದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯ ಬರೆದ ಮಂಡ್ಯದ ಅರ್ಚಕ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.

ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್‌, ಚಾರ್ಟ್‌ ಪೇಪರ್‌ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್‌ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.

ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್‌ ಕುಮಾರ್‌. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.

ಎ4 ಶೀಟ್‌ವೊಂದರಲ್ಲಿ ವಿಜಯ್‌ ಕುಮಾರ್‌ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್‌ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್‌ ಕುಮಾರ್‌, ನಟ ವಿಷ್ಣುವರ್ಧನ್‌, ಕೆ.ಎಸ್.ನಿಸಾರ್‌ ಅಹಮ್ಮದ್‌ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

5 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

9 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

10 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

13 mins ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

54 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

1 hour ago