ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.
ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.
ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್ ಕುಮಾರ್. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.
ಎ4 ಶೀಟ್ವೊಂದರಲ್ಲಿ ವಿಜಯ್ ಕುಮಾರ್ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್ ಕುಮಾರ್, ನಟ ವಿಷ್ಣುವರ್ಧನ್, ಕೆ.ಎಸ್.ನಿಸಾರ್ ಅಹಮ್ಮದ್ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…