ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.
ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.
ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್ ಕುಮಾರ್. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.
ಎ4 ಶೀಟ್ವೊಂದರಲ್ಲಿ ವಿಜಯ್ ಕುಮಾರ್ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್ ಕುಮಾರ್, ನಟ ವಿಷ್ಣುವರ್ಧನ್, ಕೆ.ಎಸ್.ನಿಸಾರ್ ಅಹಮ್ಮದ್ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…
ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…