ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.
ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.
ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್ ಕುಮಾರ್. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.
ಎ4 ಶೀಟ್ವೊಂದರಲ್ಲಿ ವಿಜಯ್ ಕುಮಾರ್ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್ ಕುಮಾರ್, ನಟ ವಿಷ್ಣುವರ್ಧನ್, ಕೆ.ಎಸ್.ನಿಸಾರ್ ಅಹಮ್ಮದ್ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…