ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ ಎಂದು ಡಿಕೆಶಿ ಹೇಳಿದ್ದಾರೆ. ನಾನೂ ಅದನ್ನೇ ಪುನರ್ ಉಚ್ಚರಿಸುತ್ತೇನೆ. ಅವರು ನಮ್ಮ ಹೈಕಮಾಂಡ್ ಅನ್ನೋದನ್ನು 100 ಪರ್ಸೆಂಟ್ ಒಪ್ಪಿಕೊಳ್ಳುತ್ತೀವಿ. ಯಾರೂ ಸ್ಟೇಟ್ಮೆಂಟ್ ಕೊಡಬೇಡಿ ಅಂತಾ ನಾಲ್ಕು ಬಾರಿ ಹೇಳಿದರು. ಆದರೂ ಸ್ಟೇಟ್ಮೆಂಟ್ ಕೊಡುತ್ತಿದ್ದಾರೆ ಅಂದ್ರೆ ಅವರು ಸುಪ್ರೀಂ. ಖರ್ಗೆಯವರಿಗಿಂತ ಜಾಸ್ತಿ, ಡಿಕೆ ಅವರಿಗಿಂತ ಕಡಿಮೆ ಅಂತಾ ಹೇಳೋದಕ್ಕೆ ಆಗಲ್ಲ. ಮಾತನಾಡಬೇಡಿ ಅಂದರೂ ಮಾತನಾಡುತ್ತಿದ್ದಾರೆ ಅಂದ್ರೆ ಫವರ್ ಫುಲ್ ಎಂದು ಯತೀಂದ್ರ ವಿರುದ್ಧ ಕಿಡಿಕಾರಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…