ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ ಎಂದು ಡಿಕೆಶಿ ಹೇಳಿದ್ದಾರೆ. ನಾನೂ ಅದನ್ನೇ ಪುನರ್ ಉಚ್ಚರಿಸುತ್ತೇನೆ. ಅವರು ನಮ್ಮ ಹೈಕಮಾಂಡ್ ಅನ್ನೋದನ್ನು 100 ಪರ್ಸೆಂಟ್ ಒಪ್ಪಿಕೊಳ್ಳುತ್ತೀವಿ. ಯಾರೂ ಸ್ಟೇಟ್ಮೆಂಟ್ ಕೊಡಬೇಡಿ ಅಂತಾ ನಾಲ್ಕು ಬಾರಿ ಹೇಳಿದರು. ಆದರೂ ಸ್ಟೇಟ್ಮೆಂಟ್ ಕೊಡುತ್ತಿದ್ದಾರೆ ಅಂದ್ರೆ ಅವರು ಸುಪ್ರೀಂ. ಖರ್ಗೆಯವರಿಗಿಂತ ಜಾಸ್ತಿ, ಡಿಕೆ ಅವರಿಗಿಂತ ಕಡಿಮೆ ಅಂತಾ ಹೇಳೋದಕ್ಕೆ ಆಗಲ್ಲ. ಮಾತನಾಡಬೇಡಿ ಅಂದರೂ ಮಾತನಾಡುತ್ತಿದ್ದಾರೆ ಅಂದ್ರೆ ಫವರ್ ಫುಲ್ ಎಂದು ಯತೀಂದ್ರ ವಿರುದ್ಧ ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…