ಮಂಡ್ಯ

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್‌ ವ್ಯಂಗ್ಯವಾಡಿದ್ದಾರೆ.

ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್‌ ಎಂದು ಡಿಕೆಶಿ ಹೇಳಿದ್ದಾರೆ. ನಾನೂ ಅದನ್ನೇ ಪುನರ್‌ ಉಚ್ಚರಿಸುತ್ತೇನೆ. ಅವರು ನಮ್ಮ ಹೈಕಮಾಂಡ್‌ ಅನ್ನೋದನ್ನು 100 ಪರ್ಸೆಂಟ್‌ ಒಪ್ಪಿಕೊಳ್ಳುತ್ತೀವಿ. ಯಾರೂ ಸ್ಟೇಟ್‌ಮೆಂಟ್‌ ಕೊಡಬೇಡಿ ಅಂತಾ ನಾಲ್ಕು ಬಾರಿ ಹೇಳಿದರು. ಆದರೂ ಸ್ಟೇಟ್‌ಮೆಂಟ್‌ ಕೊಡುತ್ತಿದ್ದಾರೆ ಅಂದ್ರೆ ಅವರು ಸುಪ್ರೀಂ. ಖರ್ಗೆಯವರಿಗಿಂತ ಜಾಸ್ತಿ, ಡಿಕೆ ಅವರಿಗಿಂತ ಕಡಿಮೆ ಅಂತಾ ಹೇಳೋದಕ್ಕೆ ಆಗಲ್ಲ. ಮಾತನಾಡಬೇಡಿ ಅಂದರೂ ಮಾತನಾಡುತ್ತಿದ್ದಾರೆ ಅಂದ್ರೆ ಫವರ್‌ ಫುಲ್‌ ಎಂದು ಯತೀಂದ್ರ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago