ಮಂಡ್ಯ

ತರಗೆಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವು

ಪ್ರಶಾಂತ್‌ ಎನ್‌.ಮಲ್ಲಿಕ್‌

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಸಂಜಯ್ ಎಂಬಾತನೆಂದು ಗುರುತಿಸಲಾಗಿದೆ.

ಮೃತ ದುರ್ದೈವಿಯೂ ಟಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಸಂಜಯ್‌ ತಮ್ಮ ಅಜ್ಜಿ ಮನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.

 

ಅರ್ಚನ ಎಸ್‌ ಎಸ್

Recent Posts

IPL 2025 | ಲಖನೌ ವಿರುದ್ಧ ಚೆನ್ನೈಗೆ ಜಯ

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌…

6 hours ago

ಮಡಿಕೇರಿ | ಕ್ಷುಲ್ಲಕ ಕಾರಣ ; ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ…

6 hours ago

ಹಿರಿಯ ಪತ್ರಕರ್ತೆ ಛಾಯಾ ಶ್ರೀವತ್ಸ ನಿಧನ

ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ…

7 hours ago

ಮೈಸೂರು | ದಿಢೀರ್‌ ಮಳೆಗೆ ವಾಹನ ಸವಾರರು ಹೈರಾಣು

ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ…

8 hours ago

ರಂಗಾಯಣ : ಚಿಣ್ಣರ ಮೇಳಕ್ಕೆ ಸಂಭ್ರಮದ ಚಾಲನೆ

ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ…

9 hours ago

ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಲ್ಲಿ ಅತೀ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್‌…

10 hours ago