ಶ್ರೀರಂಗಪಟ್ಟಣ : ಗಂಜಾಮ್ ನಲ್ಲಿರುವ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜು ರವರ ನೂತನ ಮನೆಗೆ ಯುವ ನಾಯಕ ನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ.
ವರ ನಟರಾದ ನಮ್ಮ ತಾತನ ಅಭಿಮಾನಿಯ ಕುಟುಂಬದ ಕರೆಗೆ ಓಗೊಟ್ಟು ಅವರ ಮನೆಗೆ ಬಂದಿದ್ದು,
ತಮ್ಮ ಕುಟುಂಬದ ಮೇಲೆ ಇಟ್ಟಿರೋ ಅಭಿಮಾನಕ್ಕೆ ಚಿರಋಣಿ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅಭಿಮಾನಿ ಕುಟುಂಬವು ಯುವರಾಜ್ ಕುಮಾರ್ರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ನೂತನ ಮನೆಯ ಗೋಡೆಯ ಮೇಲೆ ಯುವರಾಜ್ ಕುಮಾರ್ರಿಂದ ಹಸ್ತಾಕ್ಷರ ಪಡೆದು ಸಂತಸ ವ್ಯಕ್ತಪಡಿಸಿದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…