ಜಿಲ್ಲೆಗಳು

ರಾಜ್ಯದ ಹಲವು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗ

ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿದ್ದ ಶಬ್ಬೀರ್ ಹುಸೇನ್ ಅವರನ್ನು ಉದಯಗಿರಿ ಪೊಲೀಸ್ ಠಾಣೆಗೆ, ಉದಯಗಿರಿ ಪೊಲೀಸ್ ಠಾಣೆಯಲ್ಲಿದ್ದ ಪಿ.ಕೆ.ರಾಜು ಅವರನ್ನು ಸೆನ್ ಠಾಣೆಗೆ ವರ್ಗಾಯಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ವೃತ್ತದಲ್ಲಿದ್ದ ಕೆ.ವಿ. ಕೃಷ್ಣಪ್ಪ ಅವರನ್ನು ತಿ.ನರಸೀಪುರ ಪೊಲೀಸ್ ಠಾಣೆಗೆ, ತಿ.ನರಸೀಪುರ ಠಾಣೆಯಲ್ಲಿದ್ದ ಎನ್.ಜಿ. ಕೃಷ್ಣಪ್ಪ ಅವರನ್ನು ಕೊಡಗಿನ ಸೆನ್ ಠಾಣೆಗೆ, ಕೆ.ಜಿ.ಎಫ್.ನ ಕಾಮಸಮುದ್ರ ವೃತ್ತದಲ್ಲಿದ್ದ ಜೆ.ಎನ್.ಆನಂದ್ ಕುಮಾರ್ ಅವರನ್ನು ತಲಕಾಡು ಪೊಲೀಸ್ ಠಾಣೆಗೆ, ತಲಕಾಡು ಠಾಣೆಯಲ್ಲಿದ್ದ ಎಲ್. ಅರುಣ್ ಅವರನ್ನು ನಗರದ ಕುವೆಂಪುನಗರ ಪೊಲೀಸ್ ಠಾಣೆಗೆ, ಕುವೆಂಪುನಗರ ಠಾಣೆಯಲ್ಲಿದ್ದ ಕೆ. ಷಣ್ಮುಗ ವರ್ಮ ಅವರನ್ನು ಪಿಟಿಎಸ್ ಠಾಣೆಗೆ, ಪಿಟಿಎಸ್ ಠಾಣೆಯಲ್ಲಿದ್ದ ಎಸ್.ನಾಗೇಶ್ ಅವರನ್ನು ಮಂಡಿ ಪೊಲೀಸ್ ಠಾಣೆಗೆ, ಮಂಡಿ ಠಾಣೆಯಲ್ಲಿದ್ದ ಕೆ.ಆರ್. ರಘು ಅವರನ್ನು ಮಂಡ್ಯದ ಡಿ.ಎಸ್.ಬಿ ಗೆ ನಿಯೋಜಿಸಲಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಗ್ರಾಮಾಂತರ ವೃತ್ತದಲ್ಲಿದ್ದ ಟಿ.ಬಿ.ಶಿವಕುಮಾರ್ ಅವರನ್ನು ದೇವರಾಜ ಪೊಲೀಸ್ ಠಾಣೆಗೆ, ದೇವರಾಜ ಪೊಲೀಸ್ ಠಾಣೆಯಲ್ಲಿದ್ದ ಆರ್. ದಿವಾಕರ್ ಅವರನ್ನು ಮೇಟಗಳ್ಳಿ ಪೊಲೀಸ್ ಠಾಣೆಗೆ, ಸರಗೂರು ವೃತ್ತದಲ್ಲಿದ್ದ ಎನ್.ಆನಂದ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ, ಪಿರಿಯಾಪಟ್ಟಣ ಠಾಣೆಯಲ್ಲಿದ್ದ ಪಿ.ಜಗದೀಶ್ ಅವರನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

andolana

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

2 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

3 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago