ಜಿಲ್ಲೆಗಳು

ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪರ್ವತರಾಜು ನಿಧನ

ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ.

67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರಿಗೆ ಪತ್ನಿ ಸುಮನ, ಪುತ್ರ ಪ್ರತ್ಯೂಷ್, ಸೊಸೆ ಉಜ್ವಲ ಹಾಗೂ ಅಪಾರ ಶಿಷ್ಯವರ್ಗವನ್ನು ಬಂಧು ಬಳಗ ಇದ್ದು ಇವರನ್ನು ಅಗಲಿದ್ದಾರೆ.

ಪುತ್ರ ಅಮೇರಿಕಾದ ಭಾಸ್ಟನ್ನಲ್ಲಿ ವೃತ್ತಿಯಲ್ಲಿ ಇದ್ದು ಅವರು ಮಂಗಳವಾರ ಬೆಳಿಗ್ಗೆ ಆಗಮಿಸಲಿದ್ದಾರೆ. ಆದಕಾರಣ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6 -9 -22ರ ಮಂಗಳವಾರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು. ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಅವರ ಸ್ವಗೃಹದಲ್ಲಿ ಇರಿಸಲಾಗುವುದು. ಅವರ ಮನೆ ನಂಬರ್ 28/A A&B ಬ್ಲಾಕ್ ರಾಮಕೃಷ್ಣನಗರ ಮೈಸೂರು. ಇಲ್ಲಿ ಇರಿಸಲಾಗುತ್ತದೆ. ನಂತರ ವಿದ್ಯಾರಣ್ಯಪುರಂ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬ ತಿಳಿಸಿದೆ.

andolanait

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

13 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

24 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

47 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 hour ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

3 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago